Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ ಆರ್ ಎಸ್ ಪೋಕ್ಸೋ ಪ್ರಕರಣ ಸಂಬಂಧ ಪರಿಶೀಲನೆ : ಕೆ ನಾಗಣ್ಣಗೌಡ ಬೇಟಿ

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ ನಾಗಣ್ಣಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶನಿವಾರ ಸಂಜೆ ಭೇಟಿ ನೀಡಿದ ಅವರು ಘಟನೆಯ ಕುರಿತು ಪೊಲೀಸರಿಂದ ಮಾಹಿತಿ ಸಂಗ್ರಹಿಸಿದರು.

ಮಾಧ್ಯಮದೊಂದಿಗೆ ಘಟನೆಯ ಕುರಿತು ವಿವರವಾಗಿ ಮಾತನಾಡಿ, ಘಟನೆಯ ಕುರಿತು ಸರಿಯಾದ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಒತ್ತಾಯಿಸಿದರು.


ಇದನ್ನೂ ಓದಿ: ಅನುಮಾನಕ್ಕೆ ಆಸ್ಪದವಾದ ಕೆಆರ್‌ಎಸ್‌ ಠಾಣೆ ಪೊಲೀಸರ ನಡೆ


 

ಸೋಮವಾರ ಮಕ್ಕಳ ರಕ್ಷಣಾ ಆಯೋಗದ ಸಭೆ ನಡೆಯಲಿದ್ದು, ಈ ವಿಷಯದ ಕುರಿತು ಪ್ರಸ್ಥಾಪಿಸಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!