ಮಂಡ್ಯ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಕರ್ನಾಟಕ ರತ್ನ, ಪವರ್ಸ್ಟಾರ್ ಪುನೀತ್ರಾಜ್ಕುಮಾರ್ ಅವರ ಸಾಧನೆ, ಆದರ್ಶ ಕುರಿತ ಅಪ್ಪು ಜನೋತ್ಸವದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನ.8ರಂದು ಮಧ್ಯಾಹ್ನ 3ಗೆ ಮಂಡ್ಯ ನಗರದ ಸಂಜಯ ವೃತ್ತದ ಡಾ.ರಾಜ್ ಕುಮಾರ್ ಪ್ರತಿಮೆ ಬಳಿ ನಡೆಯಲಿದೆ.
ಮಂಡ್ಯ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಕರ್ನಾಟಕ ರತ್ನ, ಪವರ್ಸ್ಟಾರ್ ಪುನೀತ್ರಾಜ್ಕುಮಾರ್ ಅವರ ಸಾಧನೆ, ಆದರ್ಶ ಕುರಿತ ಅಪ್ಪು ಜನೋತ್ಸವದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನ.8ರಂದು ಮಧ್ಯಾಹ್ನ 3ಗೆ ಮಂಡ್ಯ ನಗರದ ಸಂಜಯ ವೃತ್ತದ ಡಾ.ರಾಜ್ ಕುಮಾರ್ ಪ್ರತಿಮೆ ಬಳಿ ನಡೆಯಲಿದೆ.