ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಮತ್ತು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.26 ರಂದು ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಚೆಸ್ಕಾಂ ತಿಳಿಸಿದೆ.
ಮಂಡ್ಯ ನಗರದ ಸುಭಾಷ್ ನಗರ, ಅಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರು ನಗರ, ಹೊಸಹಳ್ಳಿ, ದ್ವಾರಕಾನಗರ, ಗಾಂಧಿನಗರ, NGO’S ಲೇಜೌಟ್, ಶ್ರೀ ರಾಮನಗರ,
ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ ಕಲ್ಯಾಣ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ,ಇಂಡುವಾಳು,ಕಿರಗಂದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಸೇರಿದಂತೆ ಕಾರಸವಾಡಿ, ಮಂಗಲ, ಹನಿಯಂಬಾಡಿ, ಸಂತೆಕಸಲಗೆರೆ, ಚೀರನಹಳ್ಳಿ, ಎ.ಹುಲಿಕೆರೆ, ಬಿ.ಹುಲಿಕೆರೆ, ಕೊತ್ತತ್ತಿ, ಮೊತ್ತಹಳ್ಳಿ, ಹುಲ್ಲುಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಚೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.