ಜೆ.ದೇವಯ್ಯ ಶಿಕ್ಷಣ ಸಂಸ್ಥೆ ಹಾಗೂ ಸುಭಾಷ್ ಯುವಕರ ಬಳಗದ ವತಿಯಿಂದ ಮಂಡ್ಯದ ನಗರ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಂಕ್ರಾಂತಿ ಸಂಭ್ರಮದ ಅಂಗವಾಗಿ ಕಿಚ್ಚು ಹಾಯಿಸುವ ಕಾರ್ಯಕ್ರಮ ನಡೆಯಲಿದೆ.
ಜ.15ರಂದು ಸಂಜೆ 5 ಗಂಟೆಯಿಂದ 7 ಗಂಟೆವರೆಗೆ ಗೋಧೂಳಿ ಸಮಯದಲ್ಲಿ ಕಿಚ್ಚು ಹಾಯಿಸಲಾಗುವುದು ಎಂದು ಸುಭಾಷ್ ಯುವಕರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.