Wednesday, October 23, 2024

ಪ್ರಾಯೋಗಿಕ ಆವೃತ್ತಿ

ಕೊಪ್ಪಳ | ಜನಾರ್ದನ ರೆಡ್ಡಿ ನೀಡಿದ್ದ ಉಚಿತ ಆ್ಯಂಬುಲೆನ್ಸ್‌ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

ನೀತಿ ಸಂಹಿತೆ ಜಾರಿ ಹಿನ್ನೆಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾರ್ವಜನಿಕ ಬಳಕೆಗೆ ನೀಡಲಾಗಿದ್ದ ಉಚಿತ ಆ್ಯಂಬುಲೆನ್ಸ್​ನ್ನು ಚುನಾವಣಾ ಅಧಿಕಾರಿಗಳು  ಶನಿವಾರ ರಾತ್ರಿ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಸೀಜ್​ ಮಾಡಲಾಗಿದೆ.

ಆ್ಯಂಬುಲೆನ್ಸ್‌ ಮೇಲೆ ಜನಾರ್ದನರೆಡ್ಡಿ ಮತ್ತು ಪತ್ನಿ ಫೋಟೋ ಹಾಕಲಾಗಿದೆ. ಜಪ್ತಿ ಮಾಡಿ ಕನಕಗಿರಿ ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಲಾಗಿದ್ದು, ಪ್ರಕರಣ ದಾಖಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!