Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಾಜಮುಡಿ ಉತ್ಸವಕ್ಕೆ ತಿರುವಾಭರಣ ಹಸ್ತಾಂತರ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವರಿಗೆ ನಾಳೆ (ನ.20)ರಾಜಮುಡಿ ಕಿರೀಟ ಧಾರಣೆ ನಡೆಯಲಿದೆ.

ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್ ನಾಗರಾಜ್ ಅವರು ಸೋಮವಾರ ಮಂಡ್ಯ ಜಿಲ್ಲಾ ಖಜಾನೆಯಿಂದ ರಾಜಮುಡಿ ತಿರುವಾಭರಣಗಳಿರುವ ಪೆಟ್ಟಿಗೆಯನ್ನು ಪಡೆದು ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗೆ ಹಸ್ತಾಂತರ ಮಾಡಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!