Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ

ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಪಿ ರವಿಕುಮಾರ್ ನೇತೃತ್ವದಲ್ಲಿ ಮಂಡ್ಯ ತಾಲ್ಲೂಕಿನ ಹಲವು ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಉಪ್ಪರಕನಹಳ್ಳಿ ಗ್ರಾಮ ಪಂಚಾಯತಿಯ ಮಲ್ಲಾಘಟ್ಟ ಗ್ರಾಮದ ಭಾಗ್ಯಲಕ್ಷ್ಮಿ, ಗ್ರಾ.ಪಂ ಮಾಜಿ ಸದಸ್ಯ ಸಿದ್ದರಾಜು, ಗ್ರಾ.ಪಂ.ಸದಸ್ಯರಾದ  ಪೂರ್ಣಿಮಾ ಕೃಷ್ಣೆಗೌಡ,  ಹಾಲು ಉತ್ಪಾದಕರ ಸಹಕಾರ ಸಂಘ ಮಾಜಿ ಅಧ್ಯಕ್ಷ ಚಲುವೇಗೌಡ, ಸದಸ್ಯರಾದ ಜವರೇಗೌಡ, ಪುಟ್ಟಸ್ವಾಮಿ, ಪ್ರಕಾಶ್, ಮಾಜಿ ಸದಸ್ಯರಾದ ವೆಂಕಟಗಿರಿ, ಸೊಸೈಟಿ ನಿರ್ದೇಶಕರಾದ ಮರಿಸ್ವಾಮಿಗೌಡ, ಯಾಜಮಾನ್ ಮರೀಗೌಡ, ಮುಖಂಡರಾದ ಕುಮಾರ್, ಸ್ವಾಮಿ, ಕೇಬಲ್ ಬೆಟ್ಟೇಗೌಡ, ನಿಂಗೇಗೌಡ, ನಂಜಪ್ಪ, ಶಂಕರೇಗೌಡ, ತಿಮ್ಮೆಗೌಡ, ವೆಂಕಟರಾಮು, ಕುಮಾರ್,ಕಾಂತರಾಜು, ಗಿರೀಶ್, ಜವರೇಗೌಡ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!