Friday, September 20, 2024

ಪ್ರಾಯೋಗಿಕ ಆವೃತ್ತಿ

ಹಾಡುಹಗಲೇ ಕಳ್ಳತನ: ನಗ-ನಾಣ್ಯ ಲೂಟಿ

ಮದ್ದೂರು ತಾಲ್ಲೂಕಿನ ಭಾರತೀನಗರದ ಮಾದೇಗೌಡ ಬಡಾವಣೆಯಲ್ಲಿ ಕಳ್ಳರು ಹಾಡುಹಗಲೇ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಇಂದು ನಡೆದಿದೆ.

ಯತೀಶ್ ಎಂಬುವರ ಮನೆಗೆ ನುಗ್ಗಿರುವ ಕಳ್ಳರು ಹಿಂದಿನ ಬಾಗಿಲನ್ನು ಒಡೆದು ಹಾಕಿ ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಅರಿತ ಕಳ್ಳರು ಮನೆಯಲ್ಲಿದ್ದ ಸುಮಾರು ಬೆಲೆಬಾಳುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಙರು, ಶ್ವಾನದಳ ಭೇಟಿ ನೀಡಿದ್ದು ಈ ಸಂಬಂಧ ಭಾರತೀನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!