Thursday, September 19, 2024

ಪ್ರಾಯೋಗಿಕ ಆವೃತ್ತಿ

ಭಕ್ತಾದಿಗಳಿಂದ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ

ಮಂಡ್ಯ ನಗರದ ಗಾಂಧಿನಗರದ ಎರಡನೇ ಕ್ರಾಸ್ ನಲ್ಲಿರುವ ಶ್ರೀರಾಮಮಂದಿರದಲ್ಲಿ ಹುಣ್ಣಿಮೆಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ಹುಣ್ಣಿಮೆಯ ಅಂಗವಾಗಿ ಶ್ರೀ ರಾಮ,ಲಕ್ಷ್ಮಣ,ಸೀತಾ ಮಾತೆ ಹಾಗೂ ಆಂಜನೇಯ ವಿಗ್ರಹಗಳಿಗೆ ಪುಷ್ಪಗಳಿಂದ ಅಲಂಕರಿಸಲಾಗಿತ್ತು.

ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿ ಕೀರ್ತನೆಗಳನ್ನು ಹಾಡಿ ದೇವರ ಕೃಪೆಗೆ ಪಾತ್ರರಾದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!