Sunday, May 19, 2024

ಪ್ರಾಯೋಗಿಕ ಆವೃತ್ತಿ

‘ಪಿ.ಎಫ್.ಐ. ಜೊತೆಗೆ ಸಿದ್ದರಾಮಯ್ಯ ಒಳ ಒಪ್ಪಂದ? ಜೆ.ಪಿ. ನಡ್ಡಾ ಪ್ರಶ್ನೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಗಿನಿಂದ ಪಿಎಫ್ಐ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ. ಆಧಿಕಾರಲ್ಲಿದ್ದಾಗ ಪಿಎಫ್ಐ ಮೇಲಿನ ಎಲ್ಲಾ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಮತ್ತೆ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್ ಪಕ್ಷವು ಎಲ್ಲಾ ಕಡೆ ಹೀನಾಯ ಸೋಲನ್ನು ಕಂಡಿದೆ. ಭಾರತವು ಜನರು, ಜಾತಿವಾದದಲ್ಲಿ ಈಗ ನಂಬಿಕೆ ಇಟ್ಟಿಲ್ಲ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!