Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೃತ ನಿವೃತ್ತ ಯೋಧನ ಕುಟುಂಬಕ್ಕೆ ಸಾಂತ್ವನ

ಮಂಡ್ಯನಗರದ ರಸ್ತೆ ಗುಂಡಿಗೆ ಬಲಿಯಾದ ಸಾತನೂರು ಗ್ರಾಮದ ನಿವೃತ್ತ ಯೋಧ ಎಸ್.ಎನ್.ಕುಮಾರ್ ಅವರ ನಿವಾಸಕ್ಕೆ ಆಮ್ ಆದ್ಮಿ ಪಾರ್ಟಿಯ ಮುಖಂಡರು ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಬಿಜೆಪಿ ಸರ್ಕಾರ ರಸ್ತೆ ದುರಸ್ತಿಪಡಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಸಚಿವರು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ದೂರಿದರು.

ಪಕ್ಷದ ಜಿಲ್ಲಾ ಪದಾಧಿಕಾರಿಗಳಾದ ವಕೀಲ ಸಿ.ಎಸ್.ವೆಂಕಟೇಶ, ಬೊಮ್ಮಯ್ಯ, ಮಳವಳ್ಳಿ ಮಹದೇವಸ್ವಾಮಿ, ಮದ್ದೂರು ಶಿವರಾಮ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!