Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ನಾಳೆ ಅರುಣ್ ಕುಮಾರ್ KRS ಪಕ್ಷದಿಂದ ನಾಮಪತ್ರ ಸಲ್ಲಿಕೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ KRS ಪಕ್ಷದ ಆಭ್ಯರ್ಥಿಯಾಗಿ ಅರುಣ್ ಕುಮಾರ್ ಹೆಚ್.ಎಂ. ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಏ.13ರಂದು ಬೆಳಗ್ಗೆ 11 ಗಂಟೆಗೆ ಶ್ರೀರಂಗಪಟ್ಟಣ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಹಾಗಾಗಿ ಕ್ಷೇತ್ರದ KRS ಪಕ್ಷದ ಎಲ್ಲಾ ಸದಸ್ಯರು, ಬೆಂಬಲಿಗರು, ಹಿತೈಷಿಗಳು ಮತ್ತು ನನ್ನ ಶ್ರೆಯೋಭಿಲಾಷಿಗಳು ಆ ಸಮಯಕ್ಕೆ ಆಗಮಿಸಿ ಬೆಂಬಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!