Friday, September 20, 2024

ಪ್ರಾಯೋಗಿಕ ಆವೃತ್ತಿ

ಪಕ್ಷದ ಆದೇಶದಂತೆ ದ್ರೌಪದಿ ಮುರ್ಮು ಅವರಿಗೆ ಮತ:ಶಾಸಕ ರವೀಂದ್ರ

ದೇಶಾದ್ಯಂತ ದೇಶದ ಪ್ರಥಮ ಪ್ರಜೆ ಹಾಗೂ 15 ನೇ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಇಂದು ತಮ್ಮ ಮತ ಚಲಾಯಿಸಿದರು.

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ತೆರಳಿ,ಮತ ಚಲಾಯಿಸಿದರು.

ಜೆಡಿಎಸ್ ಪಕ್ಷದ ಆದೇಶದಂತೆ ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸಿರುವುದಾಗಿ ರವೀಂದ್ರ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!