ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟು ಬಿಜೆಪಿಯಲ್ಲಿನ ಲಿಂಗಾಯತ & ಹಿಂದುಳಿದ ನಾಯಕತ್ವವನ್ನು ಮುಗಿಸಿದ ಬಿ.ಎಲ್.ಸಂತೋಷ್ ಎಂಬ ವ್ಯಕ್ತಿಗೆ ಚುನಾವಣೆ ಎದುರಿಸಲು ಭಯವೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟು ಬಿಜೆಪಿಯಲ್ಲಿನ ಲಿಂಗಾಯತ &” ಹಿಂದುಳಿದ ನಾಯಕತ್ವವನ್ನು ಮುಗಿಸಿದ @blsanthosh ಎಂಬ ವ್ಯಕ್ತಿಗೆ ಚುನಾವಣೆ ಎದುರಿಸಲು ಭಯವೇಕೆ?
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ.
ತಾಕತ್ತಿದ್ದರೆ ಚುನಾವಣೆಗೆ ಸ್ಪರ್ದಿಸಿ ಜನಬೆಂಬಲ ಪಡೆದು ಬರಲಿ.
— Karnataka Congress (@INCKarnataka) April 22, 2023
“>
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ಧಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ದಿಸಿ ಜನಬೆಂಬಲ ಪಡೆದು ಬರಲಿ ಕಾಂಗ್ರೆಸ್ ಟ್ವೀಟರ್ ನಲ್ಲಿ ಸವಾಲು ಹಾಕಿದೆ.
ವಿರೋಧಿಗಳು ಅದೆಷ್ಟೇ ಅಪಪ್ರಚಾರ ಮಾಡಬಹುದು, ಆದರೆ ಕಾಂಗ್ರೆಸ್ ಪಕ್ಷಕ್ಕೆ ಐಕ್ಯತೆ, ಏಕತೆ, ಒಗ್ಗಟ್ಟುಗಳೇ ಶಕ್ತಿ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈ ಇಬ್ಬರು ನಾಯಕರ ಶಕ್ತಿಯೇ ವಿರೋಧಿಗಳ ನಿದ್ದೆಗೆಡಿಸಿದೆ. ಮುಂದೆ ಶಾಶ್ವತವಾಗಿ ನಿದ್ದೆಗೆಡಿಸಲಿದೆ. ಜನನಾಯಕ + ಸಂಘಟನಾ ಚತುರ = ಅಭೂತಪೂರ್ವ ಯಶಸ್ಸು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.