Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಏ.5ರಂದು ಡಾ.ಬಾಬು ಜಗಜೀವನರಾಂ ಜಯಂತಿ

ಹಸಿರು ಹರಿಕಾರ ಡಾ.ಬಾಬು ಜಗಜೀವನರಾಂರವರ 117ನೇ ಜನ್ಮ ದಿನಾಚರಣೆಯ ಅಂಗವಾಗಿ ಏಪ್ರಿಲ್ 5 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ.ಬಾಬು ಜಗಜೀವನರಾಂರವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ನಂತರ ವೇದಿಕೆ ಕಾರ್ಯಕ್ರಮವನ್ನು ಬೆಳಿಗ್ಗೆ 9.30 ರಿಂದ 10.30 ರವರೆಗೆ ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಇಲಾಖಾಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಾಗುವಂತೆ ಮಂಡ್ಯ ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!