Friday, September 20, 2024

ಪ್ರಾಯೋಗಿಕ ಆವೃತ್ತಿ

ಶಾಲಾ ಮಕ್ಕಳಿಗೆ ಮೊಟ್ಟೆ- ಬಾಳೆಹಣ್ಣು ವಿತರಣೆಗೆ ಚಾಲನೆ

ಮಂಡ್ಕ ನಗರ ಗುತ್ರಲು ಕಾಲೋನಿಯ ಕುವೆಂಪು ಶತಮಾನೋತ್ಸವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ ಮಧ್ಯಾಹ್ನದ ಬಿಸಿಯೂಟ ವಿತರಣೆಯಲ್ಲಿ 1ರಿಂದ 8ನೇ ತರಗತಿಯ ಮಕ್ಕಳಿಗೆ ಇಂದಿನಿಂದ ಮೊಟ್ಟೆ, ಬಾಳೆಹಣ್ಣು,ಕಡಲೆ ಮಿಠಾಯಿ ವಿತರಣೆಗೆ ಶಾಸಕರಾದ ಎಂ ಶ್ರೀನಿವಾಸ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿಇಓ ಚಂದ್ರಕಾಂತ, ಸಹಾಯಕ ನಿರ್ದೇಶಕ ಗಿರೀಶ್, ಪರಿವೀಕ್ಷಕ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಎಂ.ಸಿ, ಲೋಕೇಶ್,ಬಿಜೆಪಿ ಮುಖಂಡ ಚಾಮರಾಜು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!