ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಪೋಟಗೊಂಡು 4 ಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕರ್ತವ್ಯದಲ್ಲಿದ್ದ ಶಿಕ್ಷಕನ ಎಲೆಕ್ಟ್ರಿಕಲ್ ಬೈಕ್ ಸ್ಪೋಟ : 4 ಬೈಕುಗಳು ಬೆಂಕಿಗಾಹುತಿ https://t.co/xsVQklJPfT
ಮಂಡ್ಯ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ / ವಾಟ್ಸಾಪ್ ಗ್ರೂಪ್ ಸೇರಿರಿhttps://t.co/f3nTqKdHXzhttps://t.co/SDRDlkvCmq pic.twitter.com/sFMj7vwJWF
— Nudikarnataka Media (@NudikarnatakaM) March 31, 2023
“>
ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ.
ಇಂದು ಬೆಳಿಗ್ಗೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಎಸ್ ಎಸ್ ಎಲ್ ಸಿ ಪರೀಕ್ಷೆ ಗೆ ಆಯೋಜನೆಗೊಂಡಿದ್ದ ಶಿಕ್ಷಕರು ಹೊರಗಡೆ ನಿಲ್ಲಿಸಿ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಸ್ಟೋಟಗೊಂಡಿದ್ದು ಈ ವೇಳೆ ಅಕ್ಕಪಕ್ಕ ನಿಲ್ಲಿಸಿದ್ದ ಮೂರು ಬೈಕ್ ಸಹ ಬೆಂಕಿಗಾಹುತಿ ಯಾಗಿದೆ
ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ