Thursday, April 25, 2024

ಪ್ರಾಯೋಗಿಕ ಆವೃತ್ತಿ

ಸಾಲಬಾಧೆಗೆ ರೈತ ಆತ್ಮಹತ್ಯೆ

ಸಾಲಬಾಧೆ ಹಿನ್ನಲೆಯಲ್ಲಿ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ಪಾಂಡವಪುರ ತಾಲ್ಲೂಕಿನ ಎಣ್ಣೆ ಹೊಳೆಕೊಪ್ಪಲು ಗ್ರಾಮದಲ್ಲಿ ಜರುಗಿದೆ.

53 ವರ್ಷದ ಶಿವಕುಮಾರ್ ಮೃತ ದುರ್ದೈವಿ. ಒಂದು‌ ಎಕರೆ ಜಮೀನು ಹೊಂದಿದ್ದ ರೈತ ಕೃಷಿ ಚಟುವಟಿಕೆ ಹಾಗೂ ಮನೆ ನಿರ್ವಹಣೆಗಾಗಿ ₹ 5 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದು, ಸಾಲದ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಜೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!