Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮುತ್ತತ್ತಿಯಲ್ಲಿ ಮೈಸೂರಿನ ನಾಲ್ವರು ಜಲಸಮಾಧಿ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ.

ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್ (55), ಭರತ್ (17), ಗುರುಕುಮಾರ್(32) ಮತ್ತು ಮಹದೇವ(14) ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ.

ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಸುಮಾರು 50 ಜನರು ಬಸ್ಸಿನಲ್ಲಿ ಆಗಮಿಸಿದ್ದರು. ಈ ವೇಳೆ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ. ಇವರಿಗಾಗಿ ಹುಡುಕಾಟ ನಡೆದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ಧಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!