ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಹಾಗೂ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಅವರು ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಮೈಸೂರಿಗೆ ಬರುವಂತಹ ಪ್ರವಾಸಿಗರು ಮೂರು ನದಿಗಳ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪುಣ್ಯಸ್ನಾನವನ್ನು ಮಾಡುವ ರೀತಿ ಅಭಿವುದ್ದಿ ಪಡಿಸಿದರೆ ಈ ಕ್ಷೇತ್ರ ಅಭಿವೃದ್ದಿ ಯಾಗುತ್ತದೆ ಎಂಬುದಕ್ಕೆ ಎರಡು ಮಾತಿಲ್ಲ ಎಂದು ಹೇಳಿದರು.
ಎಡತೊರೆ ಯೋಗಾನಂದೇಶ್ವರ ಮಠದ ಶಂಕರಭಾರತಿ ಸ್ವಾಮೀಜಿ ಮಾತನಾಡಿ,
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಸುತ್ತೂರು ಮಠದ ಶ್ರೀಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರುಗಳು ಭಾಗವಹಿಸಿದರು.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ತಹಶೀದ್ದಾರ್ ರೂಪ ಸೇರಿದಂತೆ ಇತರರು ಉಪಸ್ಥಿತರಿದ್ದರು.