Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನಾರ್ಧನ ರೆಡ್ಡಿ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸಿದ ಶ್ರೀರಾಮುಲು !

ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಹೊಸದಾಗಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಾರ್ಯಕರ್ತರನ್ನು ಸ್ವಾಗತಿಸಿ ಬಿಜೆಪಿ ಸಂಸದ ಶ್ರೀರಾಮುಲು ಟ್ವೀಟ್ ಮಾಡಿರುವುದು ಈಗ ವೈರಲ್ ಆಗಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಈ ಟ್ವೀಟ್ ಅನ್ನು ಶ್ರೀರಾಮು ಡಿಲೀಟ್ ಮಾಡಿದ್ದಾರೆಂದು ಕರ್ನಾಟಕ ಕಾಂಗ್ರೆಸ್ ಟೀಟ್ ನಲ್ಲಿ ಕಾಲೆಳೆದಿದೆ.

“>

ಜನಾರ್ಧನ ರೆಡ್ಡಿಯವರ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸುವ ಟ್ವೀಟ್ ಮಾಡಿ ಡಿಲೀಟ್ ಮಾಡಿದ ಶ್ರೀರಾಮುಲು  ಅವರೇ, ತಮ್ಮ ಆಪ್ತರ ಮೇಲಿನ ಐಟಿ ದಾಳಿಗೂ, ಈ ಟ್ವೀಟ್‌ಗೂ ಸಂಬಂಧವಿರುವಂತಿದೆ ಅಲ್ಲವೇ? ಡಿಲೀಟ್ ಮಾಡಿದ್ದೇಕೆ? ದೆಹಲಿಯಿಂದ ನಿಮ್ಮ ಮೇಲೂ ಐಟಿ ದಾಳಿ ಮಾಡುವ ಬೆದರಿಕೆ ಬಂತೇ? ರಾಮುಲು ಪಕ್ಷ ಬಿಡುವರೇ ಎಂದು ಲೇವಡಿ ಕಾಂಗ್ರೆಸ್ ಲೇವಡಿ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!