Friday, September 20, 2024

ಪ್ರಾಯೋಗಿಕ ಆವೃತ್ತಿ

ಸಹಕಾರಿ ದುರೀಣ ಕೃಷ್ಣಾರೆಡ್ಡಿ ವಿದೇಶ ಪ್ರವಾಸ

ದಿ ಪಾವಗಡ ಸೌಹಾರ್ದ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ಹಾಲಿ ನಿರ್ದೇಶಕ ಹಾಗೂ ಸಹಕಾರಿ ರತ್ನ ಎಂದೇ ಬಿ.ಹೆಚ್. ಕೃಷ್ಣಾರೆಡ್ಡಿ ಅವರು ಜ.22ರಿಂದ ಹತ್ತು ದಿನಗಳ ಕಾಲ ಸಹಕಾರಿ ಕ್ಷೇತ್ರದ ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ.

ಇವರ ವಿದೇಶಿ ಪ್ರವಾಸಕ್ಕೆ ರಾಮನಗರ ದಿ ಪಾವಗಡ ಸೌಹಾರ್ದ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವ್ಯವಸ್ಥಾಪಕ ರುದ್ರೇಶ್, ಸಹಾಯಕ ವ್ಯವಸ್ಥಾಪಕ ಗೌತಮ್ ಶಂಕರ್ ಹಾಗೂ ಸಿಬ್ಬಂದಿಯವರು ಶುಭ ಹಾರೈಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!