Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಿದ ರವೀಂದ್ರ ಶ್ರೀಕಂಠಯ್ಯ

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದ 5 ಲಕ್ಷ ರೂ. ವೆಚ್ಚದ ಮಸೀದಿ ನಿರ್ಮಾಣದ ಕಾಮಗಾರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಇಂದು ಚಾಲನೆ ನೀಡಿದರು.

ಕೆ‌.ಶೆಟ್ಟಹಳ್ಳಿಯ ಮುಸಲ್ಮಾನ ಬಾಂಧವರು ಮಸೀದಿ ನಿರ್ಮಾಣಕ್ಕೆ ಮುಂದಾಗಿದ್ದರು.ಅದಕ್ಕೆ ನಾನೂ ಕೂಡ ನನ್ನ ಶಾಸಕರ ಅನುದಾನದಲ್ಲಿ 5 ಲಕ್ಷ ರೂ.ನೀಡುತ್ತಿದ್ದು,ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕೆ.ಶೆಟ್ಟಹಳ್ಳಿಯ ಮುಸಲ್ಮಾನ ಬಾಂಧವರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!