ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯದ 31 ಜಿಲ್ಲೆಗಳಿಗೆ 31 ಜಿಲ್ಲಾ ಉಸ್ತುವಾರಿ ಸಚಿವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪಟ್ಟಿ ಮಾಡಿದ್ದು ಅವರ ಪಟ್ಟಿ ಇಂತಿದೆ.
- ಬೆಂಗಳೂರು ನಗರ ಉಸ್ತುವಾರಿ ಸಚಿವ- ಡಿ.ಕೆ.ಶಿವಕುಮಾರ್
- ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್
- ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್.ಕೆ.ಪಾಟೀಲ್
- ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ
- ರಾಮಲಿಂಗಾರೆಡ್ಡಿ-ರಾಮನಗರ
- ಕೆ.ಜೆ.ಜಾರ್ಜ್-ಚಿಕ್ಕಮಗಳೂರು
- ಎಂ.ಬಿ.ಪಾಟೀಲ್-ವಿಜಯಪುರ
- ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ
- ಹೆಚ್.ಸಿ.ಮಹದೇವಪ್ಪ-ಮೈಸೂರು,
- ಸತೀಶ್ ಜಾರಕಿಹೊಳಿ-ಬೆಳಗಾವಿ
- ಪ್ರಿಯಾಂಕ್ ಖರ್ಗೆ-ಕಲಬುರಗಿ
- ಶಿವಾನಂದಪಾಟೀಲ್-ಹಾವೇರಿ
- ಜಮೀರ್ ಅಹ್ಮದ್ ಖಾನ್- ವಿಜಯನಗರ
- ಶರಣಬಸಪ್ಪ ದರ್ಶನಾಪುರ-ಯಾದಗಿರಿ
- ಈಶ್ವರ್ ಖಂಡ್ರೆ-ಬೀದರ್,
- ಎಸ್.ಎಸ್.ಮಲ್ಲಿಕಾರ್ಜುನ್-ದಾವಣಗೆರೆ
- ಸಂತೋಷ್ ಲಾಡ್-ಧಾರವಾಡ
- ಶರಣಪ್ರಕಾಶ್ ಪಾಟೀಲ್-ರಾಯಚೂರು
- ಆರ್.ಬಿ.ತಿಮ್ಮಾಪುರ-ಬಾಗಲಕೋಟೆ
- ಕೆ.ವೆಂಕಟೇಶ್-ಚಾಮರಾಜನಗರ
- ಕೊಪ್ಪಳ-ಶಿವರಾಜ್ ತಂಗಡಗಿ
- ಡಿ.ಸುಧಾಕರ್-ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ
- ಬಿ.ನಾಗೇಂದ್ರ-ಬಳ್ಳಾರಿ
- ಕೆ.ಎನ್.ರಾಜಣ್ಣ-ಹಾಸನ
- ಭೈರತಿ ಸುರೇಶ್-ಕೋಲಾರ
- ಲಕ್ಷ್ಮೀ ಹೆಬ್ಬಾಳ-ಉಡುಪಿ
- ಮಂಕಾಳ್ ವೈದ್ಯ-ಉತ್ತರ ಕನ್ನಡ
- ಮಧು ಬಂಗಾರಪ್ಪ-ಶಿವಮೊಗ್ಗ
- ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ
- ಎನ್.ಎಸ್.ಬೋಸರಾಜು-ಕೊಡಗು