Saturday, May 18, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಮೃತ ಯೋಧನ ಕುಟುಂಬಕ್ಕೆ ಸಚಿವರ ಸಾಂತ್ವನ

ಇತ್ತೀಚೆಗೆ ಆನಾರೋಗ್ಯದಿಂದ ನಿಧನರಾದ ಕೆ.ಆರ್ ಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಯೋಧ ಕೆ.ಪಿ ಜನಾರ್ಧನ್ ಗೌಡ ಅವರ ಕುಟುಂಬಕ್ಕೆ ಶನಿವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!