ಇತ್ತೀಚೆಗೆ ಆನಾರೋಗ್ಯದಿಂದ ನಿಧನರಾದ ಕೆ.ಆರ್ ಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಯೋಧ ಕೆ.ಪಿ ಜನಾರ್ಧನ್ ಗೌಡ ಅವರ ಕುಟುಂಬಕ್ಕೆ ಶನಿವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.
ಇತ್ತೀಚೆಗೆ ಆನಾರೋಗ್ಯದಿಂದ ನಿಧನರಾದ ಕೆ.ಆರ್ ಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಯೋಧ ಕೆ.ಪಿ ಜನಾರ್ಧನ್ ಗೌಡ ಅವರ ಕುಟುಂಬಕ್ಕೆ ಶನಿವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.