ಈ ಹಿಂದೆ ರೌಡಿಶೀಟರ್ ಗೆ ಕೈ ಮುಗಿದಿದ್ದ ಚುನಾವಣಾ ಜೀವಿ ನರೇಂದ್ರ ಮೋದಿ, ಇದೀಗ ಮತ್ತೊಬ್ಬ ರೌಡಿ ಶೀಟರ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ. ಅವರು ಪ್ರಧಾನಿ ಹುದ್ದೆಯ ಎಲ್ಲಾ ಘನತೆಯನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಪ್ರಧಾನಿಯ ಗಮನಕ್ಕೆ ಬರದೆ ರೌಡಿಯೊಬ್ಬ ಇಷ್ಟೊಂದು ಹತ್ತಿರ ಸುಳಿಯಲು ಸಾಧ್ಯವೆ?. ಎಂದು ಜೆಡಿಎಸ್ ಪಕ್ಷ ಕಿಡಿಕಾರಿದೆ.
ಈ ಹಿಂದೆ ರೌಡಿಶೀಟರ್ ಗೆ ಕೈ ಮುಗಿದಿದ್ದ #ಚುನಾವಣಾ_ಜೀವಿ @narendramodi, ಇದೀಗ ಮತ್ತೊಬ್ಬ ರೌಡಿ ಶೀಟರ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ. ಅವರು ಪ್ರಧಾನಿ ಹುದ್ದೆಯ ಎಲ್ಲಾ ಘನತೆಯನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಪ್ರಧಾನಿಯ ಗಮನಕ್ಕೆ ಬರದೆ ರೌಡಿಯೊಬ್ಬ ಇಷ್ಟೊಂದು ಹತ್ತಿರ ಸುಳಿಯಲು ಸಾಧ್ಯವೆ?. 1/2 pic.twitter.com/qVdIxzR3bG
— Janata Dal Secular (@JanataDal_S) May 2, 2023
“>
ಬಿಜೆಪಿ ರೌಡಿ ಮೋರ್ಚಾದಿಂದ ರಾಜ್ಯಕ್ಕೆ ಏನು ಅಪಾಯ ಕಾದಿದಿಯೊ. ಕ್ರಿಮಿನಲ್ಗಳನ್ನು ಈ ರೀತಿಯಾಗಿ ಗುಡ್ಡೆ ಹಾಕುತ್ತಿರುವ ಬಿಜೆಪಿಯ ಬಗ್ಗೆ ಡಿಜಿಪಿ ಕರ್ನಾಟಕ ಪೊಲೀಸ್ ಎಚ್ಚರವಾಗಿರಲಿ. ಚುನಾವಣೆ ಗೆಲ್ಲಲು ಬಿಜೆಪಿ ಯಾವ ಮಟ್ಟಕ್ಕೆ ಇಳಿಯಲು ಹೇಸುವುದಿಲ್ಲ ಎಂಬುವುದು ಇಡೀ ಕರುನಾಡಿಗೆ ತಿಳಿದಿದೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.
ರೌಡಿಶೀಟರ್ ಗಳು, ಕೊಲೆ ಆರೋಪಿಗಳು ಪ್ರಧಾನಿಯೊಂದಿಗೆ ವೇದಿಕೆ ಏರುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ.
ಇಲ್ಲಿ ಪ್ರಧಾನಿ ಮೋದಿಯವರಿಗೆ ಸನ್ಮಾನ ಮಾಡುತ್ತಿರುವುದು ರೌಡಿಶೀಟರ್, ಡಬಲ್ ಮರ್ಡರ್ ಆರೋಪಿ ಮುದ್ದು ಕೃಷ್ಣ ಅಲಿಯಾಸ್ ಮುದ್ದು.
ಮೋದಿಯವರ ಕಿರೀಟಕ್ಕೆ ಬಿಜೆಪಿಯ ಮತ್ತೊಬ್ಬ ರೌಡಿಶೀಟರ್ ಗರಿ ಸೇರ್ಪಡೆ. #RowdySheetBJP pic.twitter.com/dnyPfZvic7
— Karnataka Congress (@INCKarnataka) April 30, 2023
“>
ರೌಡಿಶೀಟರ್ ಗಳು, ಕೊಲೆ ಆರೋಪಿಗಳು ಪ್ರಧಾನಿಯೊಂದಿಗೆ ವೇದಿಕೆ ಏರುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಇಲ್ಲಿ ಪ್ರಧಾನಿ ಮೋದಿಯವರಿಗೆ ಸನ್ಮಾನ ಮಾಡುತ್ತಿರುವುದು ರೌಡಿಶೀಟರ್, ಡಬಲ್ ಮರ್ಡರ್ ಆರೋಪಿ ಮುದ್ದು ಕೃಷ್ಣ ಅಲಿಯಾಸ್ ಮುದ್ದು. ಮೋದಿಯವರ ಕಿರೀಟಕ್ಕೆ ಬಿಜೆಪಿಯ ಮತ್ತೊಬ್ಬ ರೌಡಿಶೀಟರ್ ಗರಿ ಸೇರ್ಪಡೆ ಎಂದು ಕಾಂಗ್ರೆಸ್ ಕೆಂಡಕಾರಿದೆ.