Sunday, October 20, 2024

ಪ್ರಾಯೋಗಿಕ ಆವೃತ್ತಿ

ಸಂಸದೆ ಸುಮಲತಾ ಅಂಬರೀಶ್ ಪ್ರವಾಸ ಕಾರ್ಯಕ್ರಮ ಮುಂದೂಡಿಕೆ

ಮಂಡ್ಯ ತಾಲ್ಲೂಕು ಸೇರಿದಂತೆ ಹಲವೆಡೆ ಮಳೆಹಾನಿ ಪ್ರದೇಶಗಳಿಗೆ ಸೆಪ್ಟೆಂಬರ್‌ 1 ರಂದು ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ನೀಡುವ ಕಾರ್ಯಕ್ರಮ ಮುಂದೂಡಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದ ರಾಮನಗರ ಸಮೀಪ ಹಾನಿಯಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಸರಿಪಡಿಸುವ ನಿಟ್ಟಿನಲ್ಲಿ NHAI ಅಧಿಕಾರಿಗಳು ಕಾರ್ಯನಿರತರಾಗಿರುವ ಹಿನ್ನೆಲೆಯಲ್ಲಿ ದಿನಾಂಕ: 01-09-2022 ರಂದು ಮಾನ್ಯ ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ರವರು ಕೈಗೊಳ್ಳಬೇಕಾಗಿದ್ದ ಮೈಸೂರು-ಬೆಂಗಳೂರು ಹೆದ್ದಾರಿ ಪರಿವೀಕ್ಷಣೆಯನ್ನು ರದ್ದುಪಡಿಸಿ, ಮುಂದೂಡಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!