Friday, September 20, 2024

ಪ್ರಾಯೋಗಿಕ ಆವೃತ್ತಿ

ಮನ್ ಮುಲ್ ನಿರ್ದೇಶಕರಾಗಿ ಕದಲೂರು ರಾಮಕೃಷ್ಣ ನಾಮ ನಿರ್ದೇಶನ

ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ( ಮನ್ ಮುಲ್ )ದ ನಿರ್ದೇಶಕರಾಗಿ ಕದಲೂರು ರಾಮಕೃಷ್ಣ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ.

ಮಂಡ್ಯ,ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಕದಲೂರು ರಾಮಕೃಷ್ಣ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಿ, ಈ ಕೂಡಲೇ ಜಾರಿಗೆ ಬರುವಂತೆ ಸಹಕಾರ ಇಲಾಖೆಯ ಪದ ನಿಮಿತ್ತ ಜಂಟಿ ಕಾರ್ಯದರ್ಶಿ ಎ.ಸಿ ದಿವಾಕರ್ ಆದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!