Thursday, September 19, 2024

ಪ್ರಾಯೋಗಿಕ ಆವೃತ್ತಿ

ನ.26 ರಂದು ಮಂಡ್ಯದಲ್ಲಿ ವಿದ್ಯುತ್ ವ್ಯತ್ಯಯ

ಮಂಡ್ಯ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಮತ್ತು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.26 ರಂದು ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಚೆಸ್ಕಾಂ ತಿಳಿಸಿದೆ.

ಮಂಡ್ಯ ನಗರದ ಸುಭಾಷ್ ನಗರ, ಅಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರು ನಗರ, ಹೊಸಹಳ್ಳಿ, ದ್ವಾರಕಾನಗರ, ಗಾಂಧಿನಗರ, NGO’S ಲೇಜೌಟ್, ಶ್ರೀ ರಾಮನಗರ,
ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ ಕಲ್ಯಾಣ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ,ಇಂಡುವಾಳು,ಕಿರಗಂದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಸೇರಿದಂತೆ ಕಾರಸವಾಡಿ, ಮಂಗಲ, ಹನಿಯಂಬಾಡಿ, ಸಂತೆಕಸಲಗೆರೆ, ಚೀರನಹಳ್ಳಿ, ಎ.ಹುಲಿಕೆರೆ, ಬಿ.ಹುಲಿಕೆರೆ, ಕೊತ್ತತ್ತಿ, ಮೊತ್ತಹಳ್ಳಿ, ಹುಲ್ಲುಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಚೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!