Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಹನುಮ ಜಯಂತಿ: ಶಾಂತಿ ಸಭೆ

ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆಯುವ ಹನುಮ ಜಯಂತಿ ಆಚರಣೆ ಸಂಬಂಧ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ವಿವಿಧ ಸಮುದಾಯಗಳ ಮುಖಂಡರನ್ನೊಳಗೊಂಡ ಸಭೆಯು ಮಂಗಳವಾರ ನಡೆಯಿತು.

ಸಭೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಉಪವಿಭಾಗಾಧಿಕಾರಿ ನಂದೀಶ್, ವಿವಿಧ ಸಂಘಟನೆಗಳ ಮುಖ್ಯಸ್ಥರು ಸೇರಿದಂತೆ ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!