Thursday, September 19, 2024

ಪ್ರಾಯೋಗಿಕ ಆವೃತ್ತಿ

”ದ್ವೇಷ ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು” ಎಂದ ನಟ ಪ್ರಕಾಶ್ ರೈ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಜನತೆ  ಅಭೂತ ಪೂರ್ವ ಬೆಂಬಲ ನೀಡಿ ಗೆಲ್ಲಿಸಿರುವುದಕ್ಕೆ ಕನ್ನಡಿಗರನ್ನು ಅಭಿನಂದಿಸಿರುವ ಖ್ಯಾತ ಚಿತ್ರ ನಟ ಪ್ರಕಾಶ್ ರೈ ಅವರು, ‘ದ್ವೇಶ ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ ಎಂದು ಬಿಜೆಪಿ ನಾಯಕರೊಬ್ಬರ ಬಗ್ಗೆ ಟ್ವೀಟ್ ಮಾಡಿದ್ದಾರೆ.

“>

ಈ ಹಿಂದಿನಿಂದ ನಟ ಪ್ರಕಾಶ್ ರೈ ಬಿಜೆಪಿಯ ಕೋಮುವಾದಿ ರಾಜಕಾರಣದ ವಿರುದ್ಧ ಧ್ವನಿ ಎತ್ತಿದವರಲ್ಲಿ ಪ್ರಮುಖರಾಗಿದ್ದಾರೆ. ಜಸ್ಟ್ ಅಸ್ಕಿಂಗ್ ಅಭಿಯಾನದ ಮೂಲಕ ಬಿಜೆಪಿಯ ಬೆಲೆ ಏರಿಕೆ, ಕೋಮುವಾದಿ ರಾಜಕಾರಣ, ಧರ್ಮ ರಾಜಕಾರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಾಯಕ ನಟ ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ ಸೇರಿದಂತೆ ಹಲವರು ಪ್ರಚಾರ ನಡೆಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!