ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷರಾಗಿ ಮಳವಳ್ಳಿಯ ಬಿ.ಕೆ ರಾಜೇಶ್ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಕರ್ನಾಟಕ ಪ್ರದೇಶದ ಕುರುಬರ ಸಂಘದ ಕಲ್ಬುರ್ಗಿ ಕಂದಾಯ ವಿಭಾಗದ ಉಪಾಧ್ಯಕ್ಷರಾಗಿ ಬಿಕೆ ರಾಜೇಶ್ ಅವಿರೋಧ ಆಯ್ಕೆ ಆಗಿದ್ದಾರೆ ಎಂದು ಸಹಕಾರ ಸಂಘಗಳ ಉಪ ನಿಬಂಧಕ ಶಶಿಧರ್ ಪ್ಯಾಟಿ ಸಿಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ