Saturday, May 18, 2024

ಪ್ರಾಯೋಗಿಕ ಆವೃತ್ತಿ

ಸಂತೋಷ್​ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ: ಗುತ್ತಿಗೆದಾರರ ಅಸೋಸಿಯೇಷನ್ ಆಗ್ರಹ

ಕಲಬುರಗಿ: ಸಚಿವರ ಮೇಲೆ ಆರೋಪ ಮಾಡಿದ್ದ ಸಂತೋಷ್​ ಪಾಟೀಲ್ ಆತ್ಮಹತ್ಯೆಯನ್ನು ಖಂಡಿಸಿರುವ ಕಲಬುರ್ಗಿಯಲ್ಲಿ ಜಿಲ್ಲಾ ಗುತ್ತಿಗೆದಾರರ ಅಸೋಸಿಯೇಷನ್ ಈ ತಕ್ಷಣ ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಕಲಬುರ್ಗಿಯಲ್ಲಿ ಗುತ್ತಿಗೆದಾರರ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಗನ್ನಾಥ ಶೇಗಜಿ ಮಾತನಾಡಿ, ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು. ಮತ್ತು ಮೃತ ಸಂತೋಷ್​ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!