Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಾಲೆಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಭಾರೀ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ‌ ಅಂಗನವಾಡಿ ಹಾಗೂ (1ರಿಂದ 10 ನೇ ತರಗತಿಯವರೆಗೆ) ಶಾಲೆಗೆ ಇಂದು (ಮೇ 19 ರಂದು) ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ರಜೆ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಗೆ ಜನರ ಜೀವನ ಅಸ್ತವ್ಯಸ್ತ ಆಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!