Thursday, September 19, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಣ್ಣ ಆಯ್ಕೆ

ಮದ್ದೂರು ತಾಲ್ಲೂಕು ಯಲಾದಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ಬೋರೇಗೌಡರ ಮಗ ಬಿ.ಶಿವಣ್ಣ ಅಧ್ಯಕ್ಷರಾಗಿ, ಯಲಾದಹಳ್ಳಿ ಗ್ರಾಮದ ಲಕ್ಷ್ಮಿ ಕೆಂಪಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡರು ಸಂಘದ ಸದಸ್ಯರು ಅಭಿನಂದಿಸಿ ಗೌರವಿಸಿದ್ದಾರೆ.

ನೂತನ ಅಧ್ಯಕ್ಷ ಬಿ.ಶಿವಣ್ಣ ಅವರು ಸಹಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಪರ್ಕವಾಗಿ ಒದಗಿಸುವುದಾಗಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!