Saturday, May 18, 2024

ಪ್ರಾಯೋಗಿಕ ಆವೃತ್ತಿ

”ನಾನು ಆಡದ ಮಾತುಗಳನ್ನು ಉಲ್ಲೇಖಿಸಿ NDTV  ವರದಿಯೊಂದನ್ನು ಪ್ರಕಟಿಸಿದೆ” : ಸಿದ್ದರಾಮಯ್ಯ ಸ್ಪಷ್ಟನೆ

ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ NDTV  ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. 

“>

ಸಂದರ್ಶನವೊಂದರಲ್ಲಿ ನಾನೂ ನೀಡಿದ ಹೇಳಿಕೆಯನ್ನು ತಿರುಚಿ ಮಾಡಿದ ಸುಳ್ಳು ವರದಿಯನ್ನು ಅನುಸರಿಸಿ ಇನ್ನೂ ಕೆಲ ಮಾಧ್ಯಮಗಳು ವರದಿ ಮಾಡುತ್ತಿರುವುದು ದುರದೃಷ್ಟಕರ. ಸ್ಪಷ್ಟನೆ ಸಿಕ್ಕಮೇಲೂ ಸುಳ್ಳನ್ನೇ ವರದಿ ಮಾಡುವುದು ಸರಿಯಾದ ನಡೆಯಲ್ಲ. ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!