ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು) ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಭಿ.ಪಾರಂ ಪಡೆದುಕೊಂಡಿದ್ದಾರೆ.
ಬಿ.ಪಾರಂ ನೀಡಿದ ಡಿಕೆ ಶಿವಕುಮಾರ್ ಅವರು ಸ್ಟಾರ್ ಚಂದ್ರು ಅವರಿಗೆ ಶುಭ ಹಾರೈಸಿದರು. ಮುಂಬರುವ ಏ.1ರಂದು ಸ್ಟಾರ್ ಚಂದ್ರು ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.