ತುರ್ತು ನಿರ್ಗಮನದ ದ್ವಾರವನ್ನು ವಿಮಾನ ನಿಲ್ದಾಣದಲ್ಲಿ ಅಲ್ಲದೆ, ಟೇಕಾಫ್ ಆದ ನಂತರ ಈ “ಕಪಿಚೇಷ್ಟೆ” ನಡೆಸಿದ್ದಿದ್ದರೆ ಸಂಭವಿಸುವ ಅನಾಹುತಕ್ಕೆ ಯಾರು ಹೊಣೆಯಾಗುತ್ತಿದ್ದರು ? ನರೇಂದ್ರಮೋದಿ ಅವರೇ? ಈ ಬಗ್ಗೆ ತನಿಖೆ ಮಾಡುತ್ತಿಲ್ಲವೇಕೆ? ತೇಜಸ್ವಿ ಸೂರ್ಯ ಸಂಸದನಾಗಿದ್ದು ಮಕ್ಕಳ ಕೈಗೆ ಆಟಿಕೆ ಸಿಕ್ಕಂತಾಗಿದೆ! ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಸಂಸದ @Tejasvi_Surya ವಿಮಾನದ ಸುರಕ್ಷಾ ನಿಯಮಗಳ ವಿರುದ್ಧವಾಗಿ ತೂರಿ ಎಮರ್ಜೆನ್ಸಿ ಎಕ್ಸಿಟ್ ಬಾಗಿಲನ್ನು ತೆರೆದಿದ್ದ ಸಂಗತಿಯನ್ನು ಸರ್ಕಾರ ಮುಚ್ಚಿಟ್ಟಿದ್ದೇಕೆ?
ಸಂಸದರ ಉದ್ದೇಶವೇನಿತ್ತು? ಯಾವ ಅನಾಹುತ ಸೃಷ್ಟಿಸುವ ಯೋಜನೆ ಇತ್ತು? ನಂತರ ಕ್ಷಮಾಪಣೆ ಕೋರಿ ಹಿಂದಿನ ಸೀಟಿಗೆ ವರ್ಗಾವಣೆಯಾಗಿದ್ದೇಕೆ?https://t.co/PMz86DcjUT
— Karnataka Congress (@INCKarnataka) January 17, 2023
“>
ಸಂಸದ ತೇಜಸ್ವಿಸೂರ್ಯ ವಿಮಾನದ ಸುರಕ್ಷಾ ನಿಯಮಗಳ ವಿರುದ್ಧವಾಗಿ ತೂರಿ ಎಮರ್ಜೆನ್ಸಿ ಎಕ್ಸಿಟ್ ಬಾಗಿಲನ್ನು ತೆರೆದಿದ್ದ ಸಂಗತಿಯನ್ನು ಸರ್ಕಾರ ಮುಚ್ಚಿಟ್ಟಿದ್ದೇಕೆ? ಸಂಸದರ ಉದ್ದೇಶವೇನಿತ್ತು? ಯಾವ ಅನಾಹುತ ಸೃಷ್ಟಿಸುವ ಯೋಜನೆ ಇತ್ತು? ನಂತರ ಕ್ಷಮಾಪಣೆ ಕೋರಿ ಹಿಂದಿನ ಸೀಟಿಗೆ ವರ್ಗಾವಣೆಯಾಗಿದ್ದೇಕೆ? ಎಂದು ಕಾಂಗ್ರೆಸ್ ಕಾಲೆಳೆದಿದೆ.
ಆಡೋ ಮಕ್ಕಳಿಗೆ ಯಜಮಾನಿಕೆ ಕೊಟ್ಟರೆ ಏನಾಗಲಿದೆ ಎಂಬ ಮಾತಿಗೆ @Tejasvi_Surya ನಿದರ್ಶನವಾಗಿದ್ದಾರೆ!
ವಿಮಾನದ ತುರ್ತು ನಿರ್ಗಮನ ಬಾಗಿಲು ತೆಗೆದು ಮಕ್ಕಳ ಚೇಷ್ಟೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ
ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದೇಕೆ?
ದೋಸೆ ತಿನ್ನುವ ಚಪಲ ಹೆಚ್ಚಾಗಿ “ಎಮರ್ಜೆನ್ಸಿ ಎಕ್ಸಿಟ್” ಅಗಲು ಹೊರಟಿದ್ದೇ? pic.twitter.com/jeZPeVtwcb
— Karnataka Congress (@INCKarnataka) January 17, 2023
“>
ಆಡೋ ಮಕ್ಕಳಿಗೆ ಯಜಮಾನಿಕೆ ಕೊಟ್ಟರೆ ಏನಾಗಲಿದೆ ಎಂಬ ಮಾತಿಗೆ ತೇಜಸ್ವಿಸೂರ್ಯ ನಿದರ್ಶನವಾಗಿದ್ದಾರೆ! ವಿಮಾನದ ತುರ್ತು ನಿರ್ಗಮನ ಬಾಗಿಲು ತೆಗೆದು ಮಕ್ಕಳ ಚೇಷ್ಟೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದೇಕೆ? ದೋಸೆ ತಿನ್ನುವ ಚಪಲ ಹೆಚ್ಚಾಗಿ “ಎಮರ್ಜೆನ್ಸಿ ಎಕ್ಸಿಟ್” ಅಗಲು ಹೊರಟಿದ್ದೇ? ಎಂದು ಕಾಂಗ್ರೆಸ್ ಛೇಡಿಸಿದೆ.