Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಗೃಹ ಖಾತೆ ಸಚಿವರಿಗೆ ಸ್ವಾಗತ : ಡಾ. ಕೆ.ಸಿ. ನಾರಾಯಣಗೌಡ

ರಾಜ್ಯಕ್ಕೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ – 2021 ರ ಸಮಾರೋಪಕ್ಕೆ ಆಗಮಿಸಿದ ಕೇಂದ್ರ ಗೃಹ ಖಾತೆ ಸಚಿತ ಅಮಿತ್ ‍ಷಾ ಅವರನ್ನು ಕೆ.ಆರ್. ಪೇಟೆಯ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅತ್ಮೀಯವಾಗಿ ಸ್ವಾಗತಿಸಿದರು.

ರಾಜ್ಯದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಪಕ್ಷದ ಸಭೆಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಅಗಮಿಸಿದ್ದರು.

ಇದೇ ಸಂದರ್ಭದಲ್ಲಿ ಬಸವ ಜಯಂತಿಯ ದಿನವಾದ ಇಂದು, ಬಸವಣ್ಣನ ಪ್ರತಿಮೆಗೂ ನಮನ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!