Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕಿಚ್ಚು ಹಾಯಿಸುವ ಕಾರ್ಯಕ್ರಮ

ಜೆ.ದೇವಯ್ಯ ಶಿಕ್ಷಣ ಸಂಸ್ಥೆ ಹಾಗೂ ಸುಭಾಷ್ ಯುವಕರ ಬಳಗದ ವತಿಯಿಂದ ಮಂಡ್ಯದ ನಗರ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಂಕ್ರಾಂತಿ ಸಂಭ್ರಮದ ಅಂಗವಾಗಿ ಕಿಚ್ಚು ಹಾಯಿಸುವ ಕಾರ್ಯಕ್ರಮ ನಡೆಯಲಿದೆ.

ಜ.15ರಂದು ಸಂಜೆ 5 ಗಂಟೆಯಿಂದ 7 ಗಂಟೆವರೆಗೆ ಗೋಧೂಳಿ ಸಮಯದಲ್ಲಿ ಕಿಚ್ಚು ಹಾಯಿಸಲಾಗುವುದು ಎಂದು ಸುಭಾಷ್‌ ಯುವಕರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!