Thursday, September 19, 2024

ಪ್ರಾಯೋಗಿಕ ಆವೃತ್ತಿ

ವಾಲ್ಮೀಕಿ ನಿಗಮದಿಂದ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರಿಗೆ ಐಸಿಐಸಿಐ ಫೌಂಡೆಶನ್ ಸಹಯೋಗದೊಂದಿಗೆ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರೀಟೆಲ್ ಸೇಲ್ಸ್ ಮತ್ತು ಆಫೀಸ್ ಅಡ್ಮೀನಿಸ್ಟ್ರೇಷನ್ , ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅಳವಡಿಸುವ ತರಬೇತಿಗಳನ್ನು ನೀಡಲಾವುದು.

ಆಸಕ್ತ ಅಭ್ಯರ್ಥಿಗಳೂ ವೆಬ್‍ಸೈಟ್ https://kmvstdcl.karnataka.gov.in ಮೂಲಕ ನವೆಂಬರ್30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ.08232-221157 ಸಂಪರ್ಕಿಸಬಹುದೆಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!