Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.8ರಂದು ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನ

ಮಂಡ್ಯ ತಾಲ್ಲೂಕಿನ ಮಂಗಲದ ನೆಲದನಿ ಬಳಗದ ವತಿಯಿಂದ ನಿರ್ದಿಗಂತ ಪ್ರಸ್ತುತಪಡಿಸುವ ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನವು ಅ.8ರಂದು ಸಂಜೆ 6.15 ಗಂಟೆಗೆ ಮಂಡ್ಯನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರ ನಡೆಯಲಿದೆ.

ಶಕೀಲ್ ಅಹ್ಮದ್ ನಿರ್ದೇಶನ, ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ನಾಟಕ ಮೂಡಿ ಬಂದಿದೆ, ಪ್ರವೇಶ ಉಚಿತವಾಗಿ ಮಂಡ್ಯ ಜಿಲ್ಲೆಯ ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಣೆ ಮಾಡುವಂತೆ ನೆಲದನಿ ಬಳಗದ ಅಧ್ಯಕ್ಷ ಲಂಕೇಶ್ ಮಂಗಲ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!