ಮಹಾರಾಷ್ಟ್ರದ ಶಿವಸೇನೆಯ ನಾಯಕ ಉದ್ದವ್ ಠಾಕ್ರೆ ಅವರು ನಿನ್ನೆ ದಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ದೆಹಲಿಯ ಮೂಲಗಳ ಪ್ರಕಾರ ಮುಂಬರುವ ಮಹಾರಾಷ್ಟ್ರ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉದ್ದವ್ ಠಾಕ್ರೆ ಪುನಃ ಎನ್.ಡಿ.ಎ ಬಣ ಸೇರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.